ಬೆಂಗಳೂರು : ಫೆಬ್ರವರಿ 17, 18ರಂದು ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಎಲ್ಲಾ ರಾಜ್ಯಗಳ ಬಿಜೆಪಿ ಶಾಸಕರು, ಸಂಸದರು, ಎಂಎಲ್ಸಿಗಳು, ಮಾಜಿ ಸಂಸದರು, ಶಾಸಕರು ಹಾಗೂ ಪದಾಧಿಕಾರಿಗಳಿಗೆ ಆಹ್ವಾನ ದೆಹಲಿಯ ಭಾರತ ಮಂಟಪದಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆಯಾಗಿರುತ್ತದೆ.
ಗಾಂವ್ ಚಲೋ ಅಭಿಯಾನ ಆರಂಭಿಸಿದ ರಾಜ್ಯ ಬಿಜೆಪಿ ನಾಯಕರು ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯಿಂದ ನೂತನ ಅಭಿಯಾನ “ಮನೆ ಮನೆಗೆ ಬಿಜೆಪಿ, ಮನ ಮನಕ್ಕೆ ಮೋದಿ” ಎಂಬ ಕಾರ್ಯಕ್ರಮ ಗಾಂವ್ ಚಲೋ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದ್ದಾರೆ.